ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಟಾಂಗ್

ಬೆಂಗಳೂರು: ಕೆಲವರು ನಾನೇ ಸಮರ್ಥ ಎಂಬ ಭ್ರಮೆಯಲ್ಲಿದ್ದಾರೆ. ನಾನು ಯಾವುದೇ ಭ್ರಮೆಯಲ್ಲಿ ಇಲ್ಲ. ಬೈದು ಜನರಿಂದ ಮತ ಪಡೆಯುವ ಅಗತ್ಯವಿಲ್ಲ. ನಮ್ಮ ಸಾಮರ್ಥ್ಯದ ಮೇಲೆ ಮತ ಸಿಗುತ್ತೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಇಂದು ಮೈಸೂರು ರಸ್ತೆಯ ರಾಮಾನುಜ ಮಠದ ಆವರಣದಲ್ಲಿ ನಡೆಯುತ್ತಿರುವಂತ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನನ್ನ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಸಾಮರ್ಥ್ಯ, ಅಸಾಮರ್ಥ್ಯ ಅಂದ್ರೆ ಏನು ? ನಮ್ಮ ಸರ್ಕಾರ ಸಾಕಷ್ಟು ಯೋಜನೆಗಳನ್ನ ಕೊಟ್ಟಿದೆ. ಇದು ನಮ್ಮ ಸಾಮರ್ಥ್ಯ ಅಲ್ಲವೇ ? ಬೈದು ಜನರಿಂದ ಮತ ಪಡೆಯುವ ಅಗತ್ಯವಿಲ್ಲ. ನಮ್ಮ ಸಾಮರ್ಥ್ಯದ ಮೇಲೆ ಮತ ಸಿಗುತ್ತೆ ಎಂದರು.
ಆರ್ಥಿಕತೆ ಅಂದ್ರೆ ಹಣವಲ್ಲ, ದುಡಿಮೆಯಾಗಿದೆ. ದುಡಿಮೆ ಹಚ್ಚುವ ಕೆಲಸ ಮಾಡುತ್ತಿದ್ದೇನೆ. ಸಾಮಾಜಿಕ ನ್ಯಾಯ ಕೇವಲ ಭಾಷಣದ ವಸ್ತುವಾಗಿದೆ. ಯಾರಿಗೆ ಯಾವ ಸಾಮಾಜಿಕ ನ್ಯಾಯ ಕೊಟ್ಟಿದ್ದೀರ. ನಮ್ಮ ಕೆಲಸದ ಮೇಲೆ ಮತ ಕೇಳುತ್ತೇವೆ ಎಂಬುದಾಗಿ ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದರು.
ಟ್ರೆಂಡಿಂಗ್ ಸುದ್ದಿ
- ವೀಕ್ಷಕರಿಗೆ ಧನ್ಯವಾದಗಳು – ಸಹಕಾರ ಹೀಗೆ ಇರಲಿ ಎಂದು ಬಯಸುವ ದಿ ನ್ಯೂಸ್24 ಕನ್ನಡ.
- ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
- ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
- ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
- ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
- ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
- ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!

ಟ್ರೆಂಡಿಂಗ್ ಸುದ್ದಿ
- ಗಾಂಧಿ ಕುಟುಂಬ ಕಾನೂನಿಗೆ ಮೀರಿ ದೊಡ್ಡವರ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಬೊಮ್ಮಾಯಿ
- 5 ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ ಏನ್ ಮಾಡ್ತಾ ಇದ್ರು..?: ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಶ್ನೆ
- ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ: ಹನಿಟ್ರ್ಯಾಪ್ ಆರೋಪಿಗಳಿಗೆ ಕೋರ್ಟ್ ನಿಂದ ಜಾಮೀನು
- ಆಸಿಡ್ ದಾಳಿ: ಯುವತಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ
- ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಸಿಗಬೇಕು: ಉಪ ರಾಷ್ಟ್ರಪತಿ
